22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ


ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ, ಕೇಂದ್ರ ಕಚೇರಿ ತುಮಕೂರು,ನೇತ್ರಾವತಿ ವಲಯ ,ಮಂಗಳೂರು,ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಯೋಗ ಬಂಧುಗಳು ಕಾಯರ್ತಡ್ಕದ ಶ್ರೀ ನಂದಗೋಕುಲ ಗೋಶಾಲೆ* ಯಲ್ಲಿ ಸಾಮೂಹಿಕ ಗೋಪೂಜೆ ಯನ್ನು ಆಚರಿಸಿದರು.


ಸುಮಾರು 90 ಕ್ಕೂ ವಿಕ್ಕಿ ಯೋಗ ಬಂಧುಗಳು ಗೋಶಾಲೆಯನ್ನು ಹಾಗೂ ಗೋವುಗಳನ್ನು ಸ್ವಚ್ಛಗೊಳಿಸಿ ಗೋಮಾತೆಗೆ ಅಲಂಕಾರ ಮಾಡಿ ಆರತಿಯನ್ನು ಬೆಳಗಿ ಗೋಗ್ರಾಸವನ್ನು ನೀಡುವ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಯೋಗ ಬಂಧುಗಳಾದ ವಸಂತ ಕೆಂಬರ್ಜೆ ದಂಪತಿಗಳು ಗೋಪೂಜೆಯ ಮುಂದಾಳತ್ವ ವನ್ನು ವಹಿಸಿದರು.
ಜಿಲ್ಲಾ ಸಮಿತಿಯ ಮಾರ್ಗದರ್ಶನದೊಂದಿಗೆ ಯೋಗ ತರಗತಿಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರುಗಳಾದ ಸಂತೋಷ ಕಾಪಿನಡ್ಕ ,ಸುಕೇಶ್ ಗೇರುಕಟ್ಟೆ, ಶಶಿಕಲಾ ವಿಶ್ವನಾಥ್, ಕೋಮಲ ಪ್ರಕಾಶ್, ಗಣೇಶ್ ಪ್ರಸಾದ್, ರಕ್ಷಿತಾ ಪ್ರಸಾದ್ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಗೋಶಾಲೆಯ ಸಿಬ್ಬಂದಿಗಳು ಸಂಪೂರ್ಣ ಸಹಕಾರವನ್ನು ನೀಡಿದರು. ಯೋಗ ಬಂಧುಗಳಾದ ಅಶ್ವಥ್ ಇವರು ಗೋ ಪೂಜೆಯ ಮಹತ್ವ ಹಾಗೂ ಅವಶ್ಯಕತೆಯ ಬಗ್ಗೆ ಬೌದ್ಧಿಕವನ್ನು ನೀಡಿದರು. ಹಾಗೂ ಶ್ರೀಮತಿ ರವಿಕಲ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya
error: Content is protected !!