July 23, 2026
Uncategorized

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

ಅರಸಿನಮಕ್ಕಿ : ಬೂಡುಮುಗೇರು ನಿವಾಸಿ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಳೆದ 2 ವರ್ಷದಿಂದ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.)ರವರ
ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಇಂದು (ಅ. 23)ರಂದು ವರದಿಯಾಗಿದೆ.


ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮ ಹತ್ಯೆ ಮಾಡಿಕೊಂಡರೇ ಎಂಬುದು ಖಚಿತವಾಗಿಲ್ಲ, ಧಮ೯ಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya
error: Content is protected !!