26.7 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳೆಂಜ ನಾಟಿ ವೈದ್ಯೆಕಮಲ ನಿಧನ :

ಬೆಳ್ತಂಗಡಿ : ಕಳೆoಜ ಗ್ರಾಮದ ದಿ.ಶೀನಪ್ಪ ಗೌಡ ರವರ ಧರ್ಮಪತ್ನಿ ಶ್ರೀಮತಿ ಕಮಲ ಅಲ್ಪಕಾಲದ ಅನಾರೋಗ್ಯದಿಂದ ಅ. 23 ನಿಧನಹೊಂದಿದರು.
ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.
ಇವರು ಮಕ್ಕಳಾದ ಶ್ರೀಮತಿ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya
error: Content is protected !!