25.5 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಕಳೆಂಜ ನಾಟಿ ವೈದ್ಯೆಕಮಲ ನಿಧನ :

ಬೆಳ್ತಂಗಡಿ : ಕಳೆoಜ ಗ್ರಾಮದ ದಿ.ಶೀನಪ್ಪ ಗೌಡ ರವರ ಧರ್ಮಪತ್ನಿ ಶ್ರೀಮತಿ ಕಮಲ ಅಲ್ಪಕಾಲದ ಅನಾರೋಗ್ಯದಿಂದ ಅ. 23 ನಿಧನಹೊಂದಿದರು.
ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.
ಇವರು ಮಕ್ಕಳಾದ ಶ್ರೀಮತಿ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಕಡಿರುದ್ಯಾವರದ ಗ್ರಾಮದ ಮಲ್ಲಡ್ಕ ಮನೆ ನಿವಾಸಿ ಹರಿಶ್ಚ0ದ್ರ ನಿಧನ

Suddi Udaya
error: Content is protected !!