23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ.

ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ ಸ್ವತಃ ಆರ್ಕೆಸ್ಟ್, ತಂಡವನ್ನು ಕಟ್ಟಿಕೊಂಡು ಉಜಿರೆಯಲ್ಲಿ ಜನಾನುರಾಗಿಯಾಗಿದ್ದರು. ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿದ್ದು ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯಲ್ಲಿ ಇರುವ ಸ್ವಗೃಹದಲ್ಲಿ ನಡೆಯಲಿದೆ.

Related posts

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!