July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ.

ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ ಸ್ವತಃ ಆರ್ಕೆಸ್ಟ್, ತಂಡವನ್ನು ಕಟ್ಟಿಕೊಂಡು ಉಜಿರೆಯಲ್ಲಿ ಜನಾನುರಾಗಿಯಾಗಿದ್ದರು. ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿದ್ದು ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯಲ್ಲಿ ಇರುವ ಸ್ವಗೃಹದಲ್ಲಿ ನಡೆಯಲಿದೆ.

Related posts

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!