30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕದ ವಧ೯ಂತ್ಯುತ್ಸವ ಅ.24ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ತುಮಕೂರು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಪುಸ್ತಕ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಶಾಸಕ ಹರೀಶ್ ಪೂಂಜ , ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಹರೀಶ್ ಕುಮಾರ್, ಡಿ.ಸುರೇಂದ್ರ ಕುಮಾರ್, ಇಸ್ಕಾನ್ ಸಂಸ್ಥೆಯ ಶ್ರೀರಾಮ್, ಟಾಟಾ ಕಂಪೆನಿಯ ಚರಣ್ ಗುರುಮೂರ್ತಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಉದ್ಯೋಗಿ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರನ್ನು ಸನ್ಮಾನಿಸಲಾಯಿತು.
ಮಣೆಗಾರ್ ವಸಂತ ಮಂಜಿತ್ತಾಯ ಮತ್ತು ಬಳಗದವರ ವೇದಘೋಷ ಬಳಿಕ ಎಸ್ ಡಿ ಎಂ ಸೊಸೈಟಿ ಕಾಯ೯ದಶಿ೯ ಡಿ. ಹಷೇ೯ಂದ್ರ ಕುಮಾರ್ ಸ್ವಾಗತಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಯ೯ನಿವ೯ಹಕ ನಿದೇ೯ಶಕ ಅನಿಲ್ ಕುಮಾರ್ ಎಸ್.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧಮ೯ಸ್ದಳ ಮಂಜುನಾಥೇಶ್ವರ ಕನ್ ಸ್ಟ್ರಕ್ಷನ್ ನ ಯಶೋಧರ ವಂದಿಸಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕ ಸುನೀಲ್ ಪಂಡಿತ್ ಕಾಯ೯ಕ್ರಮ ನಿರೂಪಿಸಿದರು.

Related posts

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya
error: Content is protected !!