September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾರ್ಯ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬಾರ್ಯ ಇದರ 2025 ರಿಂದ 2030ರ ವರೆಗಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ (05.11.2025) ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಪ್ರಸನ್ನ ಗೌಡ, ಪ್ರವೀಣ್ ರೈ, ಪ್ರಶಾಂತ್ ಪೈ, ಚಂದ್ರಶೇಖರ ಕುಂಡಡ್ಕ, ಮೋಹನ್ ಗೌಡ, ಹರ್ಷಿತ್ ಕಲಾಯ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಸೇಸಪ್ಪ ಕೋಟ್ಯಾನ್, ಹಿಂದುಳಿದ ಬಿ ಕ್ಷೇತ್ರ ದಿಂದ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಸವಿತಾ ವೆಂಕಟೇಶ್, ಶ್ರೀಮತಿ ಹೇಮಾವತಿ ಸುರೇಶ್, ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಸುರೇಶ್ ಸುಣ್ಣಜೆ, ಪರಿಶಿಷ್ಟ ಪಂಗಡದಿಂದ ಶಿವರಾಮ ನಾಯ್ಕ ಕೆಳಗಿನಂಗಡಿ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಇಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹೇಶ್ ಕೋಟ್ಯಾನ್ ಜೆಂಕ್ಯಾರ್
ಪುತ್ತಿಲ ಶಕ್ತಿ ಕೇಂದ್ರ ಪ್ರಮುಖರಾದ ಪ್ರವೀಣ್ ಪೂಜಾರಿ ಬೇಂಗಿಲ, ದಯಾನಂದ ಆಳ್ವ, ಪಂಚಾಯತ್ ಸದಸ್ಯರಾದ ಧರ್ಣಪ್ಪ ಗೌಡ, ವಸಂತ ಬೋಳ್ಡೆಲ್, ಕಮಲಾಕ್ಷ ಗೌಡ, ಬೂತ್ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಣೆ: ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ರವರಿಂದ ವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!