July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾರ್ಯ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬಾರ್ಯ ಇದರ 2025 ರಿಂದ 2030ರ ವರೆಗಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ (05.11.2025) ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಪ್ರಸನ್ನ ಗೌಡ, ಪ್ರವೀಣ್ ರೈ, ಪ್ರಶಾಂತ್ ಪೈ, ಚಂದ್ರಶೇಖರ ಕುಂಡಡ್ಕ, ಮೋಹನ್ ಗೌಡ, ಹರ್ಷಿತ್ ಕಲಾಯ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಸೇಸಪ್ಪ ಕೋಟ್ಯಾನ್, ಹಿಂದುಳಿದ ಬಿ ಕ್ಷೇತ್ರ ದಿಂದ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಸವಿತಾ ವೆಂಕಟೇಶ್, ಶ್ರೀಮತಿ ಹೇಮಾವತಿ ಸುರೇಶ್, ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಸುರೇಶ್ ಸುಣ್ಣಜೆ, ಪರಿಶಿಷ್ಟ ಪಂಗಡದಿಂದ ಶಿವರಾಮ ನಾಯ್ಕ ಕೆಳಗಿನಂಗಡಿ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಇಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹೇಶ್ ಕೋಟ್ಯಾನ್ ಜೆಂಕ್ಯಾರ್
ಪುತ್ತಿಲ ಶಕ್ತಿ ಕೇಂದ್ರ ಪ್ರಮುಖರಾದ ಪ್ರವೀಣ್ ಪೂಜಾರಿ ಬೇಂಗಿಲ, ದಯಾನಂದ ಆಳ್ವ, ಪಂಚಾಯತ್ ಸದಸ್ಯರಾದ ಧರ್ಣಪ್ಪ ಗೌಡ, ವಸಂತ ಬೋಳ್ಡೆಲ್, ಕಮಲಾಕ್ಷ ಗೌಡ, ಬೂತ್ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya
error: Content is protected !!