September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ 68ನೇ ಬೂತಿನ ಗಾಂಧಿನಗರ 2ನೇ ಅಡ್ಡರಸ್ತೆಯ ಬಹು ದಿನಗಳ ಬೇಡಿಕೆಯಾದ ಪರಿಶಿಷ್ಟ ಕಾಲೋನಿ ರಸ್ತೆಕಾಮಗಾರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅನುಪಸ್ಥಿತಿಯಲ್ಲಿ ನ್ಯಾಯಾವಾದಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ , ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಗ್ಯಾರಂಟಿ ಯೋಜನೆಯ ಸದಸ್ಯೆ ಸೌಮ್ಯ ಲಾಯಿಲ, ಖಾಲೀದ್ ಕಕ್ಯಾನ, ಮೊಹಮ್ಮದ್ ಅಲಿ ಕಕ್ಯಾನ, ಜಗನ್ನಾಥ ಬೈರ ಗಾಂಧಿನಗರ , ಜಿಲ್ಲಾ ಮಾಧ್ಯಮ ವಕ್ತಾರರು ಎಸ್.ಸಿ ಘಟಕ ಶರೀಫ್ ಕುಂಟಿನಿ, ಉಬೈದ್ ಕುಂಟಿನಿ, ಸಾವಿತ್ರಿ ಪುತ್ರಬೈಲು, ಸುರೇಶ್ ಬೈರಾ, ಗ್ರೇಸಿ ಲೋಬೋ, ವಿವೇಕ್ ಎಸ್.ಡಿ. ನಮನ ಹಾಗೂ ಊರವರು ಉಪಸ್ಥಿತರಿದ್ದರು.

Related posts

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya
error: Content is protected !!