July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ 68ನೇ ಬೂತಿನ ಗಾಂಧಿನಗರ 2ನೇ ಅಡ್ಡರಸ್ತೆಯ ಬಹು ದಿನಗಳ ಬೇಡಿಕೆಯಾದ ಪರಿಶಿಷ್ಟ ಕಾಲೋನಿ ರಸ್ತೆಕಾಮಗಾರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅನುಪಸ್ಥಿತಿಯಲ್ಲಿ ನ್ಯಾಯಾವಾದಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ , ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಗ್ಯಾರಂಟಿ ಯೋಜನೆಯ ಸದಸ್ಯೆ ಸೌಮ್ಯ ಲಾಯಿಲ, ಖಾಲೀದ್ ಕಕ್ಯಾನ, ಮೊಹಮ್ಮದ್ ಅಲಿ ಕಕ್ಯಾನ, ಜಗನ್ನಾಥ ಬೈರ ಗಾಂಧಿನಗರ , ಜಿಲ್ಲಾ ಮಾಧ್ಯಮ ವಕ್ತಾರರು ಎಸ್.ಸಿ ಘಟಕ ಶರೀಫ್ ಕುಂಟಿನಿ, ಉಬೈದ್ ಕುಂಟಿನಿ, ಸಾವಿತ್ರಿ ಪುತ್ರಬೈಲು, ಸುರೇಶ್ ಬೈರಾ, ಗ್ರೇಸಿ ಲೋಬೋ, ವಿವೇಕ್ ಎಸ್.ಡಿ. ನಮನ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya
error: Content is protected !!