July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

ನೆರಿಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮ ಸಮಿತಿ ನೆರಿಯದ ವತಿಯಿಂದ ಅ. 19 ರಂದು ನೆರಿಯದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿ.ಹಿಂ.ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೊಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ವಿಷ್ಣು ಮರಾಠೆ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ಮಹೇಶ್ ಅಧ್ಯಕ್ಷರು ವಿ.ಹಿಂ.ಪರಿಷದ್ ಗ್ರಾಮ ಸಮಿತಿ ನೆರಿಯ, ಪ್ರಕಾಶ್ ಉಪಾಧ್ಯಕ್ಷರು ವಿ.ಹಿಂ.ಪರಿಷದ್ ಗ್ರಾಮ ಸಮಿತಿ ನೆರಿಯ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya
error: Content is protected !!