25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

ಧರ್ಮಸ್ಥಳ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ‌‌ ವರ್ಧಂತ್ಯುತ್ಸವ ಪ್ರಯುಕ್ತ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಗೌರವಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಬೆಳ್ತಂಗಡಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ , ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಮಾಜಿ ಅಧ್ಯಕ್ಷರುಗಳು ವಸಂತ್ ಶರ್ಮ ಉಜಿರೆ, ಕಿರಣ್ ಕುಮಾರ್ ಅಳದಂಗಡಿ, ಸದಸ್ಯರುಗಳಾದ ರಾಮಕೃಷ್ಣ ರೈ ಉಜಿರೆ, ವಿಶ್ವನಾಥ್ ಧರ್ಮಸ್ಥಳ, ಸತೀಶ್ ಧರ್ಮಸ್ಥಳ, ವಿಕ್ರಂ ಗೌಡ ಧರ್ಮಸ್ಥಳ, ಪ್ರಭಾಕರ್ ಧರ್ಮಸ್ಥಳ, ಮಹಾವೀರ ಜೈನ್ ಉಜಿರೆ, ಸಂದೀಪ್ ದೇವು ಧರ್ಮಸ್ಥಳ, ಸುರೇಶ್ ಮಾಚಾರು, ಅಭಿಷೇಕ್ ಬೆಳಾಲು ಉಪಸ್ಥಿತರಿದ್ದರು.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!