37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ.

ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ ಸ್ವತಃ ಆರ್ಕೆಸ್ಟ್, ತಂಡವನ್ನು ಕಟ್ಟಿಕೊಂಡು ಉಜಿರೆಯಲ್ಲಿ ಜನಾನುರಾಗಿಯಾಗಿದ್ದರು. ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿದ್ದು ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯಲ್ಲಿ ಇರುವ ಸ್ವಗೃಹದಲ್ಲಿ ನಡೆಯಲಿದೆ.

Related posts

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!