July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ.

ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ ಸ್ವತಃ ಆರ್ಕೆಸ್ಟ್, ತಂಡವನ್ನು ಕಟ್ಟಿಕೊಂಡು ಉಜಿರೆಯಲ್ಲಿ ಜನಾನುರಾಗಿಯಾಗಿದ್ದರು. ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿದ್ದು ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯಲ್ಲಿ ಇರುವ ಸ್ವಗೃಹದಲ್ಲಿ ನಡೆಯಲಿದೆ.

Related posts

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya
error: Content is protected !!