22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು: ನಾವೂರು ಗ್ರಾಮ ಪಂಚಾಯತ್‌, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಅ.24ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವು ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷೆ ಶ್ರೀಮತಿ ಮಮತ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಸದಸ್ಯರಾದ ಗಣೇಶ್‌ ಗೌಡ, ಶ್ರೀಮತಿ ವೇದಾವತಿ, ಎನ್‌ ಕೆ ಹಸೈನಾರ್‌, ಪಶುವೈದ್ಯಾಧಿಕಾರಿಯಾದ ರಾಜ ವರ್ಮ, ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿ ವರ್ಗ, ನಡ ಮತ್ತು ನಾವೂರಿನ ಪಶು ಸಖಿಯರು , ಪಂಚಾಯತ್‌ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು. ಗ್ರಾಮದ ಸುಮಾರು 250 ಕ್ಕಿಂತಲೂ ಹೆಚ್ಚು ಸಾಕು ನಾಯಿಗಳಿಗೆ ರೋಗನಿರೋಧಕ ಲಸಿಕೆ ಹಾಕಲಾಯಿತು.

Related posts

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya
error: Content is protected !!