25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಧಾರ್ಮಿಕಬೆಳ್ತಂಗಡಿ

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ,ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಗೌರವಾರ್ಪಣೆಯನ್ನು ಸಲ್ಲಿಸಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!