22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾIಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಭಿವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಮುರಳಿ ಬಲಿಪ , ಕಾರ್ಯದರ್ಶಿಯಾದ ಅಮಿತಾನಂದ ಹೆಗ್ಡೆ , ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರದ್ಧಾ , ಪೂರ್ವ ವಲಯ ಅಧ್ಯಕ್ಷರಾದ ಉಮೇಶ್ ಶೆಟ್ಟಿ , ಲಯನ್ ರಾಮಕೃಷ್ಣ ಗೌಡ , ಸದಸ್ಯರಾದ ಲಯನ್ ಬಿ ಭುಜಬಲಿ, ಲಯನ್ ಕೃಷ್ಣಚಾರ್, ಲಯನ್ ತಂಗಚ್ಚನ್, ಲಯನ್ ಮಂಜುನಾಥ ಜಿ, ಲಯನ್ ರಮೇಶ್ ಎಂ, ಲಿಯೋ ಕ್ಲಬ್ ಅಧ್ಯಕ್ಷರಾದ ಲಿಯೋ ಭಾಷಿಣಿ ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!