25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರಾದ ದಿನೇಶ್ ನಾಯ್ಕ್ ಕೋಟೆ, ಸನತ್ ಕುಮಾರ್ ಮೂರ್ಜೆ, ಚಂದ್ರಾವತಿ ಗೌಡ ಪರಾರಿ, ಚಂದ್ರಶೇಖರ ಗೌಡ ಪರಾರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಉಪಾಧ್ಯಕ್ಷರಾದ ಬಾಲಣ್ಣ ಗೌಡ ಬಳ್ಳಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕೋಶಾಧಿಕಾರಿ ಜಯಂತ ಗೌಡ ಪರಾರಿ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಇಬ್ಬರನ್ನು ಗೌರವಿಸಲಾಯಿತು.

Related posts

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!