July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಸ್ತುತ ಅಧ್ಯಕ್ಷರಾದ ರೋ|ಪ್ರಕಾಶ್‌ ಪ್ರಭು, ಪೂರ್ವಾಧ್ಯಕ್ಷರುಗಳಾದ, ರೋ|ಶರತ್‌ ಕೃಷ್ಣ ಪಡ್ವೆಟ್ನಾಯ, ರೋ|ಅರುಣ್‌ ಕುಮಾರ್‌ ಎಂ.ಎಸ್‌, ರೋ|ಅನಂತ್‌ ಭಟ್‌ ಮಚ್ಚಿಮಲೆ, ರೋ| ಪೂರನ್‌ ವರ್ಮ, ರೋ| ಡಿ.ಎಂ. ಗೌಡ ಹಾಗೂ ರೋ|ಸಂದೇಶ್‌ ರಾವ್‌ , ರೊ। ಶ್ರೀಧರ ಕೆ.ವಿ. ರೋ|ಪ್ರಶಾಂತ್‌ ಜೈನ್‌ , ರೊ। ರತ್ನವರ್ಮ ಜೈನ್, ರವರು ಉಪಸ್ಥಿತರಿದ್ದರು.

Related posts

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya
error: Content is protected !!