September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ 68ನೇ ಬೂತಿನ ಗಾಂಧಿನಗರ 2ನೇ ಅಡ್ಡರಸ್ತೆಯ ಬಹು ದಿನಗಳ ಬೇಡಿಕೆಯಾದ ಪರಿಶಿಷ್ಟ ಕಾಲೋನಿ ರಸ್ತೆಕಾಮಗಾರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅನುಪಸ್ಥಿತಿಯಲ್ಲಿ ನ್ಯಾಯಾವಾದಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ , ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಗ್ಯಾರಂಟಿ ಯೋಜನೆಯ ಸದಸ್ಯೆ ಸೌಮ್ಯ ಲಾಯಿಲ, ಖಾಲೀದ್ ಕಕ್ಯಾನ, ಮೊಹಮ್ಮದ್ ಅಲಿ ಕಕ್ಯಾನ, ಜಗನ್ನಾಥ ಬೈರ ಗಾಂಧಿನಗರ , ಜಿಲ್ಲಾ ಮಾಧ್ಯಮ ವಕ್ತಾರರು ಎಸ್.ಸಿ ಘಟಕ ಶರೀಫ್ ಕುಂಟಿನಿ, ಉಬೈದ್ ಕುಂಟಿನಿ, ಸಾವಿತ್ರಿ ಪುತ್ರಬೈಲು, ಸುರೇಶ್ ಬೈರಾ, ಗ್ರೇಸಿ ಲೋಬೋ, ವಿವೇಕ್ ಎಸ್.ಡಿ. ನಮನ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya
error: Content is protected !!