22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಾಗ್ರಿಯನ್ನು ನೀಡಲಾಯಿತು.

ಸಂಘದ ಸದಸ್ಯರಾದ ದಯಾನಂದ ಕುಲಾಲ್ ಇವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು ಇವರಿಗೆ ಮತ್ತು ಕೊಜಪ್ಪಾಡಿಯ ಕಿಶೋರ್ ಶೆಟ್ಟಿ ಇವರಿಗೆ ಸಂಘದ ವತಿಯಿಂದ ಸಹಾಯಧನವನ್ನು ನೀಡಲಾಯಿತು.

Related posts

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya
error: Content is protected !!