July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ.

ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ ಸ್ವತಃ ಆರ್ಕೆಸ್ಟ್, ತಂಡವನ್ನು ಕಟ್ಟಿಕೊಂಡು ಉಜಿರೆಯಲ್ಲಿ ಜನಾನುರಾಗಿಯಾಗಿದ್ದರು. ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿದ್ದು ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯಲ್ಲಿ ಇರುವ ಸ್ವಗೃಹದಲ್ಲಿ ನಡೆಯಲಿದೆ.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!