25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರನ್ನು

ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲೆಯ ಕೊಳಗಿರಿ ಸ್ವರ್ಗ ಆಶ್ರಮದಲ್ಲಿ ನಡೆಸಿದಂತಹ ದೀಪಾವಳಿ ಆಚರಣೆ 2025 ಕಾರ್ಯಕ್ರಮದಲ್ಲಿ ಗುರುತಿಸಿ ಡಾ. ಶಶಿಕಿರಣ್ ಶೆಟ್ಟಿರವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Related posts

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!