23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರನ್ನು

ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲೆಯ ಕೊಳಗಿರಿ ಸ್ವರ್ಗ ಆಶ್ರಮದಲ್ಲಿ ನಡೆಸಿದಂತಹ ದೀಪಾವಳಿ ಆಚರಣೆ 2025 ಕಾರ್ಯಕ್ರಮದಲ್ಲಿ ಗುರುತಿಸಿ ಡಾ. ಶಶಿಕಿರಣ್ ಶೆಟ್ಟಿರವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!