23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು: ನಾವೂರು ಗ್ರಾಮ ಪಂಚಾಯತ್‌, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಅ.24ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವು ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷೆ ಶ್ರೀಮತಿ ಮಮತ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಸದಸ್ಯರಾದ ಗಣೇಶ್‌ ಗೌಡ, ಶ್ರೀಮತಿ ವೇದಾವತಿ, ಎನ್‌ ಕೆ ಹಸೈನಾರ್‌, ಪಶುವೈದ್ಯಾಧಿಕಾರಿಯಾದ ರಾಜ ವರ್ಮ, ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿ ವರ್ಗ, ನಡ ಮತ್ತು ನಾವೂರಿನ ಪಶು ಸಖಿಯರು , ಪಂಚಾಯತ್‌ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು. ಗ್ರಾಮದ ಸುಮಾರು 250 ಕ್ಕಿಂತಲೂ ಹೆಚ್ಚು ಸಾಕು ನಾಯಿಗಳಿಗೆ ರೋಗನಿರೋಧಕ ಲಸಿಕೆ ಹಾಕಲಾಯಿತು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!