25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾರ್ಯ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬಾರ್ಯ ಇದರ 2025 ರಿಂದ 2030ರ ವರೆಗಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ (05.11.2025) ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಪ್ರಸನ್ನ ಗೌಡ, ಪ್ರವೀಣ್ ರೈ, ಪ್ರಶಾಂತ್ ಪೈ, ಚಂದ್ರಶೇಖರ ಕುಂಡಡ್ಕ, ಮೋಹನ್ ಗೌಡ, ಹರ್ಷಿತ್ ಕಲಾಯ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಸೇಸಪ್ಪ ಕೋಟ್ಯಾನ್, ಹಿಂದುಳಿದ ಬಿ ಕ್ಷೇತ್ರ ದಿಂದ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಸವಿತಾ ವೆಂಕಟೇಶ್, ಶ್ರೀಮತಿ ಹೇಮಾವತಿ ಸುರೇಶ್, ಪರಿಶಿಷ್ಟ ಜಾತಿ ಕ್ಷೇತ್ರ ದಿಂದ ಸುರೇಶ್ ಸುಣ್ಣಜೆ, ಪರಿಶಿಷ್ಟ ಪಂಗಡದಿಂದ ಶಿವರಾಮ ನಾಯ್ಕ ಕೆಳಗಿನಂಗಡಿ ಇವರುಗಳು ಬಿ.ವಿ. ಪ್ರತಿಮಾ ರಿಟರ್ನಿಂಗ್ ಅಧಿಕಾರಿಯವರಿಗೆ ಇಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿಗಳಾದ ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹೇಶ್ ಕೋಟ್ಯಾನ್ ಜೆಂಕ್ಯಾರ್
ಪುತ್ತಿಲ ಶಕ್ತಿ ಕೇಂದ್ರ ಪ್ರಮುಖರಾದ ಪ್ರವೀಣ್ ಪೂಜಾರಿ ಬೇಂಗಿಲ, ದಯಾನಂದ ಆಳ್ವ, ಪಂಚಾಯತ್ ಸದಸ್ಯರಾದ ಧರ್ಣಪ್ಪ ಗೌಡ, ವಸಂತ ಬೋಳ್ಡೆಲ್, ಕಮಲಾಕ್ಷ ಗೌಡ, ಬೂತ್ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya
error: Content is protected !!