July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರಾದ ದಿನೇಶ್ ನಾಯ್ಕ್ ಕೋಟೆ, ಸನತ್ ಕುಮಾರ್ ಮೂರ್ಜೆ, ಚಂದ್ರಾವತಿ ಗೌಡ ಪರಾರಿ, ಚಂದ್ರಶೇಖರ ಗೌಡ ಪರಾರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಉಪಾಧ್ಯಕ್ಷರಾದ ಬಾಲಣ್ಣ ಗೌಡ ಬಳ್ಳಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕೋಶಾಧಿಕಾರಿ ಜಯಂತ ಗೌಡ ಪರಾರಿ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಇಬ್ಬರನ್ನು ಗೌರವಿಸಲಾಯಿತು.

Related posts

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!