23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರಾದ ದಿನೇಶ್ ನಾಯ್ಕ್ ಕೋಟೆ, ಸನತ್ ಕುಮಾರ್ ಮೂರ್ಜೆ, ಚಂದ್ರಾವತಿ ಗೌಡ ಪರಾರಿ, ಚಂದ್ರಶೇಖರ ಗೌಡ ಪರಾರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಉಪಾಧ್ಯಕ್ಷರಾದ ಬಾಲಣ್ಣ ಗೌಡ ಬಳ್ಳಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕೋಶಾಧಿಕಾರಿ ಜಯಂತ ಗೌಡ ಪರಾರಿ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಇಬ್ಬರನ್ನು ಗೌರವಿಸಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya
error: Content is protected !!