ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರಾದ ದಿನೇಶ್ ನಾಯ್ಕ್ ಕೋಟೆ, ಸನತ್ ಕುಮಾರ್ ಮೂರ್ಜೆ, ಚಂದ್ರಾವತಿ ಗೌಡ ಪರಾರಿ, ಚಂದ್ರಶೇಖರ ಗೌಡ ಪರಾರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಉಪಾಧ್ಯಕ್ಷರಾದ ಬಾಲಣ್ಣ ಗೌಡ ಬಳ್ಳಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕೋಶಾಧಿಕಾರಿ ಜಯಂತ ಗೌಡ ಪರಾರಿ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಇಬ್ಬರನ್ನು ಗೌರವಿಸಲಾಯಿತು.

Related posts

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
error: Content is protected !!