23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

ನೆರಿಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮ ಸಮಿತಿ ನೆರಿಯದ ವತಿಯಿಂದ ಅ. 19 ರಂದು ನೆರಿಯದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿ.ಹಿಂ.ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೊಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ವಿಷ್ಣು ಮರಾಠೆ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ಮಹೇಶ್ ಅಧ್ಯಕ್ಷರು ವಿ.ಹಿಂ.ಪರಿಷದ್ ಗ್ರಾಮ ಸಮಿತಿ ನೆರಿಯ, ಪ್ರಕಾಶ್ ಉಪಾಧ್ಯಕ್ಷರು ವಿ.ಹಿಂ.ಪರಿಷದ್ ಗ್ರಾಮ ಸಮಿತಿ ನೆರಿಯ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya
error: Content is protected !!