September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

ನಾರಾವಿ :ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದೊಂದಿಗೆ,ಊರವರ ಹಾಗೂ ಆಟೋ ಚಾಲಕರ ಮಾಲಕರ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ ಇದರ ಉದ್ಘಾಟನೆಯನ್ನು ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ನೇರವೇರಿಸಿ ಶುಭ ಕೋರಿದರು.

ದೀಪಾವಳಿಯ ಶುಭ ಸಮಯದಲ್ಲಿ ಪಾರ್ಕ್ ನಲ್ಲಿ ವಾಹನ ಪೂಜೆ ನೇರವೇರಿಸಲಾಯಿತು. ನೂರಾರು ಮಂದಿ ಭಾಗವಹಿಸಿದರು‌.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ಪಂಚಾಯತ್ ಸದಸ್ಯರಾದ ಯಶೋಧ, ಸರಿತಾ, ಮಾಜಿ ಉಪಾಧ್ಯಕ್ಷ ಉದಯ್ ಹೆಗ್ಡೆ, ಪ್ರಮುಖರಾದ ಕೃಷ್ಣ ತಂತ್ರಿಗಳು, ಜಯರಾಜ್ ಜೈನ್, ಮುನಿರಾಜ್ ಜೈನ್, ದಿವಾಕರ ಭಂಡಾರಿ , ಅಜಿಜ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya
error: Content is protected !!