23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

ನಾರಾವಿ :ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದೊಂದಿಗೆ,ಊರವರ ಹಾಗೂ ಆಟೋ ಚಾಲಕರ ಮಾಲಕರ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ ಇದರ ಉದ್ಘಾಟನೆಯನ್ನು ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ನೇರವೇರಿಸಿ ಶುಭ ಕೋರಿದರು.

ದೀಪಾವಳಿಯ ಶುಭ ಸಮಯದಲ್ಲಿ ಪಾರ್ಕ್ ನಲ್ಲಿ ವಾಹನ ಪೂಜೆ ನೇರವೇರಿಸಲಾಯಿತು. ನೂರಾರು ಮಂದಿ ಭಾಗವಹಿಸಿದರು‌.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ಪಂಚಾಯತ್ ಸದಸ್ಯರಾದ ಯಶೋಧ, ಸರಿತಾ, ಮಾಜಿ ಉಪಾಧ್ಯಕ್ಷ ಉದಯ್ ಹೆಗ್ಡೆ, ಪ್ರಮುಖರಾದ ಕೃಷ್ಣ ತಂತ್ರಿಗಳು, ಜಯರಾಜ್ ಜೈನ್, ಮುನಿರಾಜ್ ಜೈನ್, ದಿವಾಕರ ಭಂಡಾರಿ , ಅಜಿಜ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!