23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

ನಾಲ್ಕೂರು: ಹೃದಯಾಘಾತದಿಂದ ಯುವಕನೊರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ.

ಕುಡುಬಾಂಜೆ ನಿವಾಸಿ ಮೆಲ್ವೀನ್ (35 ವ) ಅವರು ಎಲ್ಲರೊಂದಿಗೆ ಬೆರೆಯುತ್ತಿದ್ದ ಯುವಕ. ಸಾಧು ಮತ್ತು ಮೃದು ಸ್ವಭಾವದ ವ್ಯಕ್ತಿತ್ವ ಇವರದು.

ಮೃತರು ತಾಯಿ, ನಾಲ್ಕು ಮಂದಿ ಸಹೋದರರು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya
error: Content is protected !!