23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿಧಾರ್ಮಿಕ

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಗೌರವಾರ್ಪಣೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಆಡೂರು ಮುಂಡಾಜೆ, ರಾಜು ಪೂಜಾರಿ ಕಾಶಿಪಟ್ಣ, ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya
error: Content is protected !!