September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ಗೌಡ ಕಲಾಯಿ ವಿಜೇತರಿಗೆ ಬಹುಮಾನ ವಿತರಿಸಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪ್ರವೀಣ ಬಳಗ ಬೈಪಾಡಿ, ದ್ವಿತೀಯ ಸ್ಥಾನವನ್ನು ರಿತೇಶ ಕುಮಾ‌ರ್ ಪಟ್ರಮೆ ತಂಡ ತಮ್ಮದಾಗಿಸಿಕೊಂಡಿದ್ದು, ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಎಸ್. ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಾನಂದ ಮಯ್ಯ, ಎಸ್.ವಿ.ಟಿ ಅಧ್ಯಕ್ಷ ಹರ್ಷಿತ್ ಮಿತ್ತಡ್ಕ, ಹಾಗೂ ಕಾರ್ಯದರ್ಶಿ ಲೋಹಿತ್ ಸಂಕೇಶ ಉಪಸ್ಥಿತರಿದ್ದರು. ಪಂದ್ಯಾಟದ ನಿರೂಪಣೆಯನ್ನು ತಿಲಕ್ ರಾಜ್ ಅನಾರು ಹಾಗೂ ಉಮೇಶ್ ಅಲುಂಗೂರು ನೆರವೇರಿಸಿದರು.

Related posts

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!