22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

ಪೆರಾಡಿ ಗ್ರಾಮದ ಪಾಡಿ ನಿವಾಸಿ ವಸಂತ್ ಪೂಜಾರಿ(60ವ) ರವರು ಅಸೌಖ್ಯದಿಂದ ಅ. 23 ರಂದು ಸಾವನ್ನಪ್ಪಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್ ರವರ ತಂದೆ ವಸಂತ್ ಪೂಜಾರಿ ರವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ಸುಮಾರು 03 ತಿಂಗಳ ಹಿಂದೆ ಮಂಗಳೂರು ಯನೋಪೋಯ ಆಸ್ಪತ್ರೆಯಲ್ಲಿ ಅಂಜಿಯೋಗ್ರಾಫಿ ಚಿಕಿತ್ಸೆ ಪಡೆದಿದ್ದು ತನ್ನ ವಾಸದ ಮನೆಯಾದ ಪೆರಾಡಿ ಗ್ರಾಮದ ಪಾಡಿ ಮನೆಯಲ್ಲಿ ಇದ್ದವರು ಅ.23 ರಂದು ಸಂಜೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya
error: Content is protected !!