ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25 ಕಾರ್ಯಕ್ರಮವು ಅ.25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ಸುರೇಶ್ ವಿಟ್ಲ ಹಾಗೂ ಉದ್ಘಾಟಕರಾಗಿ ವಿಷ್ಣು ಪ್ರಕಾಶ್ ಎಂ ಇವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ| ರಶ್ಮಿ ಹೆಚ್ ಹಾಗೂ IQAC ನಾ ಸಂಚಾಲಕ ಡಾ. ಕುಶಾಲಪ್ಪ ಎಸ್ ಹಾಗೂ ಡಾ| ದಿವ್ಯ ಪ್ರಭು, IGNITE ಸಂಚಾಲಕ ಸಂದೇಶ್ ಎಮ್.ಎಸ್ ಹಾಗೂ ನವ್ಯ ಅಂತಿಮ ಬಿಬಿಎ, ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರಥಮ್ ಹಾಗೂ ಉಪಾಧ್ಯಕ್ಷ ಕುಶಲ ಅಂತಿಮ ಬಿಬಿಎ ಇವರು ಕೂಡ ಉಪಸ್ಥಿತರಿದ್ದರು.


ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿನ ಅನೇಕ ಕಾಲೇಜುಗಳು ಆಗಮಿಸಿದ್ದು ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

Related posts

ಪಡ್ಡಂದಡ್ಕ ಚೀಂಕ್ರ ಪೂಜಾರಿ ನಿಧನ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya
error: Content is protected !!