26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಶಿಲ : ಸ್ವಾಮಿ ಕೊರಗಜ್ಜ ದೈವಸನ್ನಿಧಿ ಕಂಚಿನಡ್ಕ ಶಿಶಿಲ ಇವರ ವತಿಯಿಂದ ಸೇವಾರೂಪಾರ್ಥವಾಗಿ ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶಿಶಿಲದ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನ.22 ರಂದು ನಡೆಯಲಿರುವ ಸಂಪೂರ್ಣ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ತಾಲೂಕಿನ ಧಾರ್ಮಿಕ ಮುಖಂಡರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವೀರಪ್ಪ ಗೌಡ, ಶಿಶಿಲೇಶ್ವರ ಯಕ್ಷ ಕಲಾಕೂಟದ ಸಂಚಾಲಕರಾದ ಗಂಗಾಧರ ಶಿಶಿಲ, ಗೌಡರ ಯಾನೆ ಒಕ್ಕಲಿಗರ ಶಿಶಿಲ ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ,ರಾಧಾಕೃಷ್ಣ ಗುತ್ತು ಚಂದ್ರಹಾಸ ಬದಿಗುಡ್ಡೆ
ಶರತ್ ಕೊಕ್ಕಡ, ಗೌರೀಶ ನೀರಣ ಹಾಗೂ ರಮೇಶ ಬಿ. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
error: Content is protected !!