ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಶಿಲ : ಸ್ವಾಮಿ ಕೊರಗಜ್ಜ ದೈವಸನ್ನಿಧಿ ಕಂಚಿನಡ್ಕ ಶಿಶಿಲ ಇವರ ವತಿಯಿಂದ ಸೇವಾರೂಪಾರ್ಥವಾಗಿ ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶಿಶಿಲದ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನ.22 ರಂದು ನಡೆಯಲಿರುವ ಸಂಪೂರ್ಣ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ತಾಲೂಕಿನ ಧಾರ್ಮಿಕ ಮುಖಂಡರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವೀರಪ್ಪ ಗೌಡ, ಶಿಶಿಲೇಶ್ವರ ಯಕ್ಷ ಕಲಾಕೂಟದ ಸಂಚಾಲಕರಾದ ಗಂಗಾಧರ ಶಿಶಿಲ, ಗೌಡರ ಯಾನೆ ಒಕ್ಕಲಿಗರ ಶಿಶಿಲ ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ,ರಾಧಾಕೃಷ್ಣ ಗುತ್ತು ಚಂದ್ರಹಾಸ ಬದಿಗುಡ್ಡೆ
ಶರತ್ ಕೊಕ್ಕಡ, ಗೌರೀಶ ನೀರಣ ಹಾಗೂ ರಮೇಶ ಬಿ. ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!