July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಶಿಲ : ಸ್ವಾಮಿ ಕೊರಗಜ್ಜ ದೈವಸನ್ನಿಧಿ ಕಂಚಿನಡ್ಕ ಶಿಶಿಲ ಇವರ ವತಿಯಿಂದ ಸೇವಾರೂಪಾರ್ಥವಾಗಿ ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಶಿಶಿಲದ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನ.22 ರಂದು ನಡೆಯಲಿರುವ ಸಂಪೂರ್ಣ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ತಾಲೂಕಿನ ಧಾರ್ಮಿಕ ಮುಖಂಡರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವೀರಪ್ಪ ಗೌಡ, ಶಿಶಿಲೇಶ್ವರ ಯಕ್ಷ ಕಲಾಕೂಟದ ಸಂಚಾಲಕರಾದ ಗಂಗಾಧರ ಶಿಶಿಲ, ಗೌಡರ ಯಾನೆ ಒಕ್ಕಲಿಗರ ಶಿಶಿಲ ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ,ರಾಧಾಕೃಷ್ಣ ಗುತ್ತು ಚಂದ್ರಹಾಸ ಬದಿಗುಡ್ಡೆ
ಶರತ್ ಕೊಕ್ಕಡ, ಗೌರೀಶ ನೀರಣ ಹಾಗೂ ರಮೇಶ ಬಿ. ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!