22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

ನಾರಾವಿ :ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದೊಂದಿಗೆ,ಊರವರ ಹಾಗೂ ಆಟೋ ಚಾಲಕರ ಮಾಲಕರ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ ಇದರ ಉದ್ಘಾಟನೆಯನ್ನು ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ನೇರವೇರಿಸಿ ಶುಭ ಕೋರಿದರು.

ದೀಪಾವಳಿಯ ಶುಭ ಸಮಯದಲ್ಲಿ ಪಾರ್ಕ್ ನಲ್ಲಿ ವಾಹನ ಪೂಜೆ ನೇರವೇರಿಸಲಾಯಿತು. ನೂರಾರು ಮಂದಿ ಭಾಗವಹಿಸಿದರು‌.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ಪಂಚಾಯತ್ ಸದಸ್ಯರಾದ ಯಶೋಧ, ಸರಿತಾ, ಮಾಜಿ ಉಪಾಧ್ಯಕ್ಷ ಉದಯ್ ಹೆಗ್ಡೆ, ಪ್ರಮುಖರಾದ ಕೃಷ್ಣ ತಂತ್ರಿಗಳು, ಜಯರಾಜ್ ಜೈನ್, ಮುನಿರಾಜ್ ಜೈನ್, ದಿವಾಕರ ಭಂಡಾರಿ , ಅಜಿಜ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya
error: Content is protected !!