September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

ನಾರಾವಿ :ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದೊಂದಿಗೆ,ಊರವರ ಹಾಗೂ ಆಟೋ ಚಾಲಕರ ಮಾಲಕರ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ ಇದರ ಉದ್ಘಾಟನೆಯನ್ನು ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ನೇರವೇರಿಸಿ ಶುಭ ಕೋರಿದರು.

ದೀಪಾವಳಿಯ ಶುಭ ಸಮಯದಲ್ಲಿ ಪಾರ್ಕ್ ನಲ್ಲಿ ವಾಹನ ಪೂಜೆ ನೇರವೇರಿಸಲಾಯಿತು. ನೂರಾರು ಮಂದಿ ಭಾಗವಹಿಸಿದರು‌.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ಪಂಚಾಯತ್ ಸದಸ್ಯರಾದ ಯಶೋಧ, ಸರಿತಾ, ಮಾಜಿ ಉಪಾಧ್ಯಕ್ಷ ಉದಯ್ ಹೆಗ್ಡೆ, ಪ್ರಮುಖರಾದ ಕೃಷ್ಣ ತಂತ್ರಿಗಳು, ಜಯರಾಜ್ ಜೈನ್, ಮುನಿರಾಜ್ ಜೈನ್, ದಿವಾಕರ ಭಂಡಾರಿ , ಅಜಿಜ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
error: Content is protected !!