22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

ನಾಲ್ಕೂರು: ಹೃದಯಾಘಾತದಿಂದ ಯುವಕನೊರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ.

ಕುಡುಬಾಂಜೆ ನಿವಾಸಿ ಮೆಲ್ವೀನ್ (35 ವ) ಅವರು ಎಲ್ಲರೊಂದಿಗೆ ಬೆರೆಯುತ್ತಿದ್ದ ಯುವಕ. ಸಾಧು ಮತ್ತು ಮೃದು ಸ್ವಭಾವದ ವ್ಯಕ್ತಿತ್ವ ಇವರದು.

ಮೃತರು ತಾಯಿ, ನಾಲ್ಕು ಮಂದಿ ಸಹೋದರರು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya
error: Content is protected !!