22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ಗೌಡ ಕಲಾಯಿ ವಿಜೇತರಿಗೆ ಬಹುಮಾನ ವಿತರಿಸಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪ್ರವೀಣ ಬಳಗ ಬೈಪಾಡಿ, ದ್ವಿತೀಯ ಸ್ಥಾನವನ್ನು ರಿತೇಶ ಕುಮಾ‌ರ್ ಪಟ್ರಮೆ ತಂಡ ತಮ್ಮದಾಗಿಸಿಕೊಂಡಿದ್ದು, ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಎಸ್. ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಾನಂದ ಮಯ್ಯ, ಎಸ್.ವಿ.ಟಿ ಅಧ್ಯಕ್ಷ ಹರ್ಷಿತ್ ಮಿತ್ತಡ್ಕ, ಹಾಗೂ ಕಾರ್ಯದರ್ಶಿ ಲೋಹಿತ್ ಸಂಕೇಶ ಉಪಸ್ಥಿತರಿದ್ದರು. ಪಂದ್ಯಾಟದ ನಿರೂಪಣೆಯನ್ನು ತಿಲಕ್ ರಾಜ್ ಅನಾರು ಹಾಗೂ ಉಮೇಶ್ ಅಲುಂಗೂರು ನೆರವೇರಿಸಿದರು.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya
error: Content is protected !!