22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ಗೌಡ ಕಲಾಯಿ ವಿಜೇತರಿಗೆ ಬಹುಮಾನ ವಿತರಿಸಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪ್ರವೀಣ ಬಳಗ ಬೈಪಾಡಿ, ದ್ವಿತೀಯ ಸ್ಥಾನವನ್ನು ರಿತೇಶ ಕುಮಾ‌ರ್ ಪಟ್ರಮೆ ತಂಡ ತಮ್ಮದಾಗಿಸಿಕೊಂಡಿದ್ದು, ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಎಸ್. ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಾನಂದ ಮಯ್ಯ, ಎಸ್.ವಿ.ಟಿ ಅಧ್ಯಕ್ಷ ಹರ್ಷಿತ್ ಮಿತ್ತಡ್ಕ, ಹಾಗೂ ಕಾರ್ಯದರ್ಶಿ ಲೋಹಿತ್ ಸಂಕೇಶ ಉಪಸ್ಥಿತರಿದ್ದರು. ಪಂದ್ಯಾಟದ ನಿರೂಪಣೆಯನ್ನು ತಿಲಕ್ ರಾಜ್ ಅನಾರು ಹಾಗೂ ಉಮೇಶ್ ಅಲುಂಗೂರು ನೆರವೇರಿಸಿದರು.

Related posts

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya
error: Content is protected !!