37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

ಪೆರಾಡಿ ಗ್ರಾಮದ ಪಾಡಿ ನಿವಾಸಿ ವಸಂತ್ ಪೂಜಾರಿ(60ವ) ರವರು ಅಸೌಖ್ಯದಿಂದ ಅ. 23 ರಂದು ಸಾವನ್ನಪ್ಪಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್ ರವರ ತಂದೆ ವಸಂತ್ ಪೂಜಾರಿ ರವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ಸುಮಾರು 03 ತಿಂಗಳ ಹಿಂದೆ ಮಂಗಳೂರು ಯನೋಪೋಯ ಆಸ್ಪತ್ರೆಯಲ್ಲಿ ಅಂಜಿಯೋಗ್ರಾಫಿ ಚಿಕಿತ್ಸೆ ಪಡೆದಿದ್ದು ತನ್ನ ವಾಸದ ಮನೆಯಾದ ಪೆರಾಡಿ ಗ್ರಾಮದ ಪಾಡಿ ಮನೆಯಲ್ಲಿ ಇದ್ದವರು ಅ.23 ರಂದು ಸಂಜೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Related posts

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya
error: Content is protected !!