September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

ಪೆರಾಡಿ ಗ್ರಾಮದ ಪಾಡಿ ನಿವಾಸಿ ವಸಂತ್ ಪೂಜಾರಿ(60ವ) ರವರು ಅಸೌಖ್ಯದಿಂದ ಅ. 23 ರಂದು ಸಾವನ್ನಪ್ಪಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್ ರವರ ತಂದೆ ವಸಂತ್ ಪೂಜಾರಿ ರವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ಸುಮಾರು 03 ತಿಂಗಳ ಹಿಂದೆ ಮಂಗಳೂರು ಯನೋಪೋಯ ಆಸ್ಪತ್ರೆಯಲ್ಲಿ ಅಂಜಿಯೋಗ್ರಾಫಿ ಚಿಕಿತ್ಸೆ ಪಡೆದಿದ್ದು ತನ್ನ ವಾಸದ ಮನೆಯಾದ ಪೆರಾಡಿ ಗ್ರಾಮದ ಪಾಡಿ ಮನೆಯಲ್ಲಿ ಇದ್ದವರು ಅ.23 ರಂದು ಸಂಜೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Related posts

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
error: Content is protected !!