25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ಇವರು ಮಾತನಾಡಿ ಮೆಹಂದಿ ಡಿಸೈನ್ನ್ನು ನಿರಂತರವಾಗಿ ಕಲಿಯಿವುದರಿಂದ ಹೆಚ್ಚು ಕೌಶಲ್ಯದ ಹೆಚ್ಚು ಆದಾಯ ಗಳಿಕೆ ಮಾಡಬಹುದು. ಸಂಸ್ಥೆಯು ಉಚಿತವಾಗಿ ನೀಡುವ ಉದ್ದೇಶವೇನಂದರೆ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಬೇಕು ಎನ್ನುವುದಾಗಿದೆ. ಇದರಿಂದ ಮಹಿಳೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಸಮಾಜದಲ್ಲಿ ಗೌರವ ಹಾಗೂ ಸ್ವಾವಲಂಬಿ ಬದುಕನ್ನು ಕಾಣಬಹುದು. ಈ ತರಬೇತಿಯು ಯಾವುದೇ ಬಂಡವಾಳ ಇಲ್ಲದೆ ಸಂಪಾದನೆ ಮಾಡುವ ಸ್ವಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 27 ಮಂದಿ ಯೋಜನೆಯ ಪಾಲುದಾರ ಬಂಧುಗಳು ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಕು. ಹರ್ಷಿತಾ ಇವರು ತರಗತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya
error: Content is protected !!