22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಧರ್ಮಸ್ಥಳ: ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಅ.25ರಂದು ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು  ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವದ ಸಂದರ್ಭ ಗೌರವಿಸಿ ಅಭಿನಂದಿಸಿದರು.

ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Related posts

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!